ಉಡುಪಿ: ಇಲ್ಲಿನ ಕೃಷ್ಣಮಠದ ಪರ್ಯಾಯದ ಮೆರವಣಿಗೆ ವೇಳೆ ಕೇಸರಿ ಧ್ವಜ ಪ್ರದರ್ಶಿಸಿದ ವಿಚಾರ ಇದೀಗ ವಿವಾದಕ್ಕೀಡಾಗಿದ್ದು, ಉಡುಪಿ ಜಿಲ್ಲಾಧಿಕಾರಿ ಟಿಕೆ ಸ್ವರೂಪಾ ಅವರು ತಮ್ಮ ಅಧಿಕೃತ ಕರ್ತವ್ಯದ ಭಾಗವಾಗಿ Read More
ಬೆಂಗಳೂರು: ರಾಜ್ಯ ವಿಧಾನಮಂಡಲ ವಿಶೇಷ ಅಧಿವೇಶನ ಗುರುವಾರ ಆರಂಭವಾಗಿದ್ದು, ಜನವರಿ 31ರ ಶವಿವಾರದವರೆಗೆ ನಡೆಯಲಿದೆ. ಈ ನಡುವೆ ಅಧಿವೇಶನದ ಆರಂಭದಲ್ಲಿ ರಾಜ್ಯಪಾಲರು ಮಾಡಿದ ಭಾಷಣ ಮತ್ತು ವಿರೋಧ Read More
ಧಾರವಾಡ: ಪ್ಯಾರಾಮೆಡಿಕಲ್ ಶಿಕ್ಷಣ ಮುಗಿಸಿ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದ 19 ವರ್ಷದ ವಿದ್ಯಾರ್ಥಿನಿಯೋರ್ವಳು ಬರ್ಬರವಾಗಿ ಹತ್ಯೆಗೀಡಾಗಿದ್ದಾಳೆ. ನಿನ್ನೆ ಲ್ಯಾಬ್ಗೆ ಹೋಗಿದ್ದ ಝಕಿಯಾ ಮುಲ್ಲಾ ಶವ ಇಂದು ಬೆಳಗ್ಗೆ ನಗರದ Read More
ಗದಗ: ಪ್ರವಾಸೋದ್ಯಮ ಇಲಾಖೆ ಮತ್ತು ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರ (LDA) ಐತಿಹಾಸಿಕ ಲಕ್ಕುಂಡಿ ಗ್ರಾಮವನ್ನು ಶೀಘ್ರದಲ್ಲೇ ಯುನೆಸ್ಕೋ ಪರಂಪರೆಯ ತಾಣದಡಿಯಲ್ಲಿ ಸೇರಿಸುವತ್ತ ಕೆಲಸ ಮಾಡುತ್ತಿವೆ. ಇದಲ್ಲದೆ, ಗ್ರಾಮದ 44 Read More
ಅಧಿಕಾರಿಗಳ ವರ್ಗಾವಣೆಯಿಂದ ಹಿಡಿದು, ಮದ್ಯದಂಗಡಿಗಳ ಲೈಸೆನ್ಸ್ ಮಂಜೂರಾತಿಯವರೆಗೆ ಪ್ರತಿಯೊಂದಕ್ಕೂ ಇಲ್ಲಿ ಲಂಚದ ಮುದ್ರೆ ಅನಿವಾರ್ಯವಾಗಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.
ಬೆಂಗಳೂರು,ಜ.20- ನಾಗಾಲೋಟದಲ್ಲಿ ಏರಿಕೆಯಾಗುತ್ತಿರುವ ಬೆಳ್ಳಿ ಸತತ ಎರಡನೇ ದಿನವಾದ ಇಂದೂ ಕೂಡ ಪ್ರತಿ ಕೆಜಿಗೆ 10 ಸಾವಿರ ರೂ. ಹೆಚ್ಚಳವಾಗಿದೆ. ಚಿನ್ನ ಮತ್ತು ಬೆಳ್ಳಿ ದರಗಳು ದುಬಾರಿಯಾಗಿದ್ದು, Read More